July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಯ 25ನೇ ಸಹಾಯಧನವನ್ನು ಇತ್ತೀಚಿಗೆ ಮೃತರಾಗಿರುವ ಬಾಬು ಪೂಜಾರಿಯವರ ಪತ್ನಿ ಪ್ರೇಮ ಅವರಿಗೆ ರೂ. 10,000 ವನ್ನು ಹಸ್ತಾಂತರಿಸಲಾಯಿತು.

ಸಹಾಯಧನವನ್ನು ಬಾಬು ಪೂಜಾರಿಯವರ ಹೆಸರಿನಲ್ಲಿ ಪೊಯ್ಯೆ ಗುಡ್ಡೆ ರಿಕ್ಷಾ ಚಾಲಕ ಸಂಘ ನಿರ್ಮಿಸಲು ಉದ್ದೇಶಿಸಿರುವ ಬಸ್ ಸ್ಟ್ಯಾಂಡಿಗೆ ಬಳಸಲು ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘಕ್ಕೆ ಅವರು ಹಸ್ತಾಂತರಿಸಿರುತ್ತಾರೆ.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಕೋಶಾಧಿಕಾರಿ ಪ್ರಶಾಂತ್ ಗರ್ಡಾಡಿ ,ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸುಕೇಶ್ ಕುಮಾರ್, ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೋಶಾಧಿಕಾರಿ ಹರೀಶ್ ಮೂಲ್ಯ ಹಾಗೂ ಸದಸ್ಯರಾದ ಶಿವಪ್ಪ ಮೂಲ್ಯ ದಿನೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya
error: Content is protected !!