ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು.

ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya
error: Content is protected !!