September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

ಬೆಳ್ತಂಗಡಿ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಬಹುಮಾನ ಪಡೆದಿದ್ದಾರೆ.

ದ.ಕ ಜಿಲ್ಲಾ ಮಟ್ಟದಲ್ಲಿ ಈ ಮೊದಲು ಪ್ರಥಮ ಬಹುಮಾನ ಪಡೆದಿದ್ದಳು. ಈಕೆ ಉಜಿರೆಯ ಪತ್ರಿಕೆ ವಿತರಕರಾದ ಕಲ್ಮಂಜ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya
error: Content is protected !!