25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!