32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಸಚಿವ ಸಂಪುಟ ಸಭೆಗೆ ಸಜ್ಜಾದ ಮಂಗಳೂರು ಜಿಲ್ಲಾ ಕಚೇರಿ ಪ್ರಜಾ ಸೌಧ

Suddi Udaya
error: Content is protected !!