25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!