March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
error: Content is protected !!