ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!