ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya
error: Content is protected !!