27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

ಕಲ್ಮಂಜ: ಇಲ್ಲಿಯ ನಿಡಿಗಲ್ ನಿವಾಸಿ ಶಿವಾನಂದ ಪ್ರಭು (56ವ)ರವರು ಅಲ್ಪಕಾಲದ ಅಸೌಖ್ಯದಿಂದ ಡಿ.15ರಂದು ನಿಧನರಾದರು.

ಮೃತರು ಪತ್ನಿ ಸಾಧ್ವಿ, ಪುತ್ರ ಶಶಾಂಕ್ ಅವರನ್ನು ಅಗಲಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya
error: Content is protected !!