September 6, 2026
Uncategorized

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

ಕಲ್ಮಂಜ: ಇಲ್ಲಿಯ ನಿಡಿಗಲ್ ನಿವಾಸಿ ಶಿವಾನಂದ ಪ್ರಭು (56ವ)ರವರು ಅಲ್ಪಕಾಲದ ಅಸೌಖ್ಯದಿಂದ ಡಿ.15ರಂದು ನಿಧನರಾದರು.

ಮೃತರು ಪತ್ನಿ ಸಾಧ್ವಿ, ಪುತ್ರ ಶಶಾಂಕ್ ಅವರನ್ನು ಅಗಲಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!