ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya
error: Content is protected !!