25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!