April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!