25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya
error: Content is protected !!