July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!