25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!