25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya
error: Content is protected !!