July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya
error: Content is protected !!