25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಉಮೇಶ, ಚಿತ್ತರಂಜನ್, ಜಯರಾಮ, ಪದ್ಮನಾಭ ಸಾಲಿಯಾನ್ ವಡ್ಡ, ಮೋಹನ್ ಗೌಡ, ಕೆ. ಶ್ರೀಧರ್ ಪೂಜಾರಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ತುಂಗಪ್ಪ ಯಾನೆ ಶ್ರೀಧರ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಗಣೇಶ್ ಅರ್ಕಜೆ, ಮಹಿಳಾ ಕ್ಷೇತ್ರದಿಂದ ಬೇಬಿ, ಸುಜಾತ ಪಿ. ಸಾಲ್ಯಾನ್, ಪ. ಪಂಗಡ ಕ್ಷೇತ್ರದಿಂದ ರಾಜೇಶ್ ನಾಯ್ಕ, ಪ. ಜಾತಿ ಕ್ಷೇತ್ರದಿಂದ ಆನಂದ ಅಮೋಘ ಮತಗಳಿಂದ ಜಯಭೇರಿ ಬಾರಿಸಿದ್ದಾರೆ.

Related posts

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya
error: Content is protected !!