30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ : ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಡಿ.12 ರಂದು ಧರ್ಮಸ್ಥಳದ ಮುಖ್ಯ ಧ್ವಾರದ ಬಳಿಯಿರುವ ಕೆ.ಎಸ್.‌ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿಯ ರಸ್ತೆಯ ಪುಟ್‌ ಬಾತ್‌ ನಲ್ಲಿ ಅಸ್ವಸ್ಥರಾಗಿ ಮಲಗಿದ್ದವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಡಿ.15 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya
error: Content is protected !!