July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ : ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಡಿ.12 ರಂದು ಧರ್ಮಸ್ಥಳದ ಮುಖ್ಯ ಧ್ವಾರದ ಬಳಿಯಿರುವ ಕೆ.ಎಸ್.‌ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿಯ ರಸ್ತೆಯ ಪುಟ್‌ ಬಾತ್‌ ನಲ್ಲಿ ಅಸ್ವಸ್ಥರಾಗಿ ಮಲಗಿದ್ದವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಡಿ.15 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya
error: Content is protected !!