July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಉಗ್ರಾಣಿಬೆಟ್ಟು ನಿವಾಸಿ ಸುಂದರ ಆಚಾರ್ಯ(79ವ) ಮೃತ ದುರ್ದೈವಿ.

ಡಿ.15 ರಂದು ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದ್ದು ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಭವಾನಿ, ಇಬ್ಬರು ಪುತ್ರರಾದ ಜಗದೀಶ್, ಪ್ರಕಾಶ್, ಇಬ್ಬರು ಪುತ್ರಿಯರಾದ ಉಷಾ, ವಾಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!