September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದ್ದು ಅರಣ್ಯ ಇಲಾಖೆಯವರಿಗೆ ಹಲವಾರು ಭಾರಿ ಮಾಹಿತಿ ನೀಡಿದರು ಪ್ರಯೋಜನವಾಗಿಲ್ಲ, ಈ ಬಗ್ಗೆ ಡಿ.13 ರಂದು ಸುದ್ದಿ ಉದಯ ನ್ಯೂಸ್ ನಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯವರು ನಿಡ್ಲೆ – ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಹಾಗೂ ಅರಣ್ಯ ಇಲಾಖೆಯ ಉಪಸ್ಥಿತಿಯಲ್ಲಿ ಡಿ.14 ರಂದು ಮರವನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಕೊರಗಪ್ಪ ಗೌಡ ಪರಹಿತ್ತಿಲು, ಗಿರೀಶ್ ಗೌಡ ಬಾರಗುಡ್ಡೆ, ಚಂದ್ರಶೇಖರ ಗೌಡ ಒಂಟ್ಯಾನ, ಲಿಂಗಪ್ಪ ಗೌಡ ಕೊಲಡ್ಕ ಮರವನ್ನು ತೆರವುಗೊಳಿಸಿ ಸಹಕರಿಸಿದರು.

Related posts

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!