25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!