July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya
error: Content is protected !!