24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

ಮೂಡುಕೋಡಿ : ಇಲ್ಲಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ: ಭಾಗ್ಯ ರವರು ಸುಮಾರು 16 ವರ್ಷಗಳ ಹಿಂದೆ ನವೀನ್ ರವನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುತ್ತಾರೆ, ನವೀನ್ ಮದುವೆಯಾಗಿ ಸುಮಾರು 5 ವರ್ಷ ಅನ್ಯೋನ್ಯವಾಗಿದ್ದು ನಂತರ ವಿಪರೀತ ಮದ್ಯ ಸೇವಿಸುವ ಚಟಹೊಂದಿ ವಿನಾ: ಕಾರಣ ಆಗಾಗ ಕ್ಷುಲ್ಲಕ ವಿಚಾರದಲ್ಲಿ ಮಾತಿನ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಡಿ.15 ರಂದು ರಾತ್ರಿ ಆಪಾದಿತನು ತನ್ನ ಮನೆಯಾದ ಮೂಡುಕೋಡಿ ಗ್ರಾಮದ ಶಿವಕೃಪಾ ಎಂಬಲ್ಲಿ ಭಾಗ್ಯ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿದೆ ಎಂದು ಭಾಗ್ಯ ರವರು ದೂರಿದ್ದಾರೆ.

    Related posts

    ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

    Suddi Udaya

    ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

    Suddi Udaya

    ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

    Suddi Udaya

    ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

    Suddi Udaya

    ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

    Suddi Udaya

    ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

    Suddi Udaya
    error: Content is protected !!