25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ ll: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವದ ಪ್ರಯುಕ್ತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಯ ಬಹುಮಾನವನ್ನು ಡಿ.12 ರಂದು ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಬಹುಮಾನ ನೀಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ, ಎಸ್ ಡಿ ಎಂ ಸಿ ಅಧ್ಯಕ್ಷ ನಂದಾ ಕೆ, ಉಪಾಧ್ಯಕ್ಷೆ ಶ್ರೀಮತಿ ರಮ್ಯ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪ ಎನ್, ಎಸ್ ಡಿ ಎಂ ಸಿ ಸದಸ್ಯರು ಮಕ್ಕಳಿಗೆ ಬಹುಮಾನವನ್ನು ವಿತರಿಸಲು ಕೈಜೋಡಿಸಿದರು.

ಶಾಲೆಯ ಸಹ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕರಾದ ಶ್ರೀಮತಿ ಶ್ವೇತ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ನಾಗರಾಜ್ ಬಾರ್ಕೆರ್ ನಿರೂಪಿಸಿದರು.

Related posts

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

Suddi Udaya
error: Content is protected !!