April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 1102 ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.17 ರಂದು ಬೆಳಿಗ್ಗೆ ಗಂಟೆ: 10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya
error: Content is protected !!