23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 1102 ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.17 ರಂದು ಬೆಳಿಗ್ಗೆ ಗಂಟೆ: 10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!