37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ : ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಡಿ.12 ರಂದು ಧರ್ಮಸ್ಥಳದ ಮುಖ್ಯ ಧ್ವಾರದ ಬಳಿಯಿರುವ ಕೆ.ಎಸ್.‌ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿಯ ರಸ್ತೆಯ ಪುಟ್‌ ಬಾತ್‌ ನಲ್ಲಿ ಅಸ್ವಸ್ಥರಾಗಿ ಮಲಗಿದ್ದವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಿಂದ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಡಿ.15 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya
error: Content is protected !!