37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ಸಮಿತಿಯ 5ನೇ ವರ್ಷದ ಸತ್ಯನಾರಾಯಣ ಪೂಜೆಯು ಪುರೋಹಿತರಾದ ಸತ್ಯಪ್ರಿಯ ಕಲ್ಲೂರಾಯರವರ ನೇತೃತ್ವದಲ್ಲಿ ಸಂಘದ ಸದಸ್ಯ ಶಂಕರಡ್ಕ ಶ್ರೀಮತಿ ಲಲಿತಾರವರ ಮನೆಯಲ್ಲಿ ಡಿ. 14ರಂದು ಜರುಗಿತು.

ಈ ಸಂದರ್ಭದಲ್ಲಿ ಸಂಘದ ಪಿಲಿಕಜೆಬೈಲು ಅಧ್ಯಕ್ಷೆ ನೇಮಕ್ಕು, ಕಾರ್ಯದರ್ಶಿ ಪೂರ್ಣಿಮಾ, ಸದಸ್ಯರು, ಅಲ್ಲದೇ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!