September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ಸಮಿತಿಯ 5ನೇ ವರ್ಷದ ಸತ್ಯನಾರಾಯಣ ಪೂಜೆಯು ಪುರೋಹಿತರಾದ ಸತ್ಯಪ್ರಿಯ ಕಲ್ಲೂರಾಯರವರ ನೇತೃತ್ವದಲ್ಲಿ ಸಂಘದ ಸದಸ್ಯ ಶಂಕರಡ್ಕ ಶ್ರೀಮತಿ ಲಲಿತಾರವರ ಮನೆಯಲ್ಲಿ ಡಿ. 14ರಂದು ಜರುಗಿತು.

ಈ ಸಂದರ್ಭದಲ್ಲಿ ಸಂಘದ ಪಿಲಿಕಜೆಬೈಲು ಅಧ್ಯಕ್ಷೆ ನೇಮಕ್ಕು, ಕಾರ್ಯದರ್ಶಿ ಪೂರ್ಣಿಮಾ, ಸದಸ್ಯರು, ಅಲ್ಲದೇ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!