23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ನವರ ವತಿಯಿಂದ ನಿಡ್ಲೆಯಿಂದ ಅಂಬಿದಂಡ ಕೊರಗಪ್ಪ ಗೌಡರವರ ಮನೆ ತನಕದ ರಸ್ತೆಯ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಗಿಡ -ಗಂಟಿ ತೆಗೆಯುವ ಕೆಲಸಗಳನ್ನು ಶ್ರಮದಾನದ ಮೂಲಕ ಡಿ. 15ರಂದು ನಡೆಯಿತು.

ಶ್ರಮದಾನಕ್ಕೆ ಹಲವರು ಹಣ ಹಾಗೂ ಮೆಷಿನ್ ನೀಡುವುದರ ಮೂಲಕ ಸಹಕರಿಸಿದರು. ಈ ಸಂದರ್ಭದಲ್ಲಿ ಪಿಲಿಕಜೆಬೈಲ್ ನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya
error: Content is protected !!