April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ನವರ ವತಿಯಿಂದ ನಿಡ್ಲೆಯಿಂದ ಅಂಬಿದಂಡ ಕೊರಗಪ್ಪ ಗೌಡರವರ ಮನೆ ತನಕದ ರಸ್ತೆಯ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಗಿಡ -ಗಂಟಿ ತೆಗೆಯುವ ಕೆಲಸಗಳನ್ನು ಶ್ರಮದಾನದ ಮೂಲಕ ಡಿ. 15ರಂದು ನಡೆಯಿತು.

ಶ್ರಮದಾನಕ್ಕೆ ಹಲವರು ಹಣ ಹಾಗೂ ಮೆಷಿನ್ ನೀಡುವುದರ ಮೂಲಕ ಸಹಕರಿಸಿದರು. ಈ ಸಂದರ್ಭದಲ್ಲಿ ಪಿಲಿಕಜೆಬೈಲ್ ನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya
error: Content is protected !!