30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ನವರ ವತಿಯಿಂದ ನಿಡ್ಲೆಯಿಂದ ಅಂಬಿದಂಡ ಕೊರಗಪ್ಪ ಗೌಡರವರ ಮನೆ ತನಕದ ರಸ್ತೆಯ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಗಿಡ -ಗಂಟಿ ತೆಗೆಯುವ ಕೆಲಸಗಳನ್ನು ಶ್ರಮದಾನದ ಮೂಲಕ ಡಿ. 15ರಂದು ನಡೆಯಿತು.

ಶ್ರಮದಾನಕ್ಕೆ ಹಲವರು ಹಣ ಹಾಗೂ ಮೆಷಿನ್ ನೀಡುವುದರ ಮೂಲಕ ಸಹಕರಿಸಿದರು. ಈ ಸಂದರ್ಭದಲ್ಲಿ ಪಿಲಿಕಜೆಬೈಲ್ ನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya
error: Content is protected !!