25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದ್ದು ಅರಣ್ಯ ಇಲಾಖೆಯವರಿಗೆ ಹಲವಾರು ಭಾರಿ ಮಾಹಿತಿ ನೀಡಿದರು ಪ್ರಯೋಜನವಾಗಿಲ್ಲ, ಈ ಬಗ್ಗೆ ಡಿ.13 ರಂದು ಸುದ್ದಿ ಉದಯ ನ್ಯೂಸ್ ನಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯವರು ನಿಡ್ಲೆ – ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಹಾಗೂ ಅರಣ್ಯ ಇಲಾಖೆಯ ಉಪಸ್ಥಿತಿಯಲ್ಲಿ ಡಿ.14 ರಂದು ಮರವನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಕೊರಗಪ್ಪ ಗೌಡ ಪರಹಿತ್ತಿಲು, ಗಿರೀಶ್ ಗೌಡ ಬಾರಗುಡ್ಡೆ, ಚಂದ್ರಶೇಖರ ಗೌಡ ಒಂಟ್ಯಾನ, ಲಿಂಗಪ್ಪ ಗೌಡ ಕೊಲಡ್ಕ ಮರವನ್ನು ತೆರವುಗೊಳಿಸಿ ಸಹಕರಿಸಿದರು.

Related posts

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!