24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!