30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!