23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya
error: Content is protected !!