September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya
error: Content is protected !!