25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
error: Content is protected !!