32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

ಮೂಡುಕೋಡಿ : ಇಲ್ಲಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ: ಭಾಗ್ಯ ರವರು ಸುಮಾರು 16 ವರ್ಷಗಳ ಹಿಂದೆ ನವೀನ್ ರವನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುತ್ತಾರೆ, ನವೀನ್ ಮದುವೆಯಾಗಿ ಸುಮಾರು 5 ವರ್ಷ ಅನ್ಯೋನ್ಯವಾಗಿದ್ದು ನಂತರ ವಿಪರೀತ ಮದ್ಯ ಸೇವಿಸುವ ಚಟಹೊಂದಿ ವಿನಾ: ಕಾರಣ ಆಗಾಗ ಕ್ಷುಲ್ಲಕ ವಿಚಾರದಲ್ಲಿ ಮಾತಿನ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಡಿ.15 ರಂದು ರಾತ್ರಿ ಆಪಾದಿತನು ತನ್ನ ಮನೆಯಾದ ಮೂಡುಕೋಡಿ ಗ್ರಾಮದ ಶಿವಕೃಪಾ ಎಂಬಲ್ಲಿ ಭಾಗ್ಯ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿದೆ ಎಂದು ಭಾಗ್ಯ ರವರು ದೂರಿದ್ದಾರೆ.

    Related posts

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

    Suddi Udaya

    ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

    Suddi Udaya

    ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

    Suddi Udaya

    ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

    Suddi Udaya

    ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

    Suddi Udaya

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

    Suddi Udaya
    error: Content is protected !!