23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

ಮೂಡುಕೋಡಿ : ಇಲ್ಲಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ: ಭಾಗ್ಯ ರವರು ಸುಮಾರು 16 ವರ್ಷಗಳ ಹಿಂದೆ ನವೀನ್ ರವನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುತ್ತಾರೆ, ನವೀನ್ ಮದುವೆಯಾಗಿ ಸುಮಾರು 5 ವರ್ಷ ಅನ್ಯೋನ್ಯವಾಗಿದ್ದು ನಂತರ ವಿಪರೀತ ಮದ್ಯ ಸೇವಿಸುವ ಚಟಹೊಂದಿ ವಿನಾ: ಕಾರಣ ಆಗಾಗ ಕ್ಷುಲ್ಲಕ ವಿಚಾರದಲ್ಲಿ ಮಾತಿನ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಡಿ.15 ರಂದು ರಾತ್ರಿ ಆಪಾದಿತನು ತನ್ನ ಮನೆಯಾದ ಮೂಡುಕೋಡಿ ಗ್ರಾಮದ ಶಿವಕೃಪಾ ಎಂಬಲ್ಲಿ ಭಾಗ್ಯ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿದೆ ಎಂದು ಭಾಗ್ಯ ರವರು ದೂರಿದ್ದಾರೆ.

    Related posts

    ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

    Suddi Udaya

    ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

    Suddi Udaya

    ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

    Suddi Udaya

    ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

    Suddi Udaya

    ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

    Suddi Udaya

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

    Suddi Udaya
    error: Content is protected !!