September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ಸಮಿತಿಯ 5ನೇ ವರ್ಷದ ಸತ್ಯನಾರಾಯಣ ಪೂಜೆಯು ಪುರೋಹಿತರಾದ ಸತ್ಯಪ್ರಿಯ ಕಲ್ಲೂರಾಯರವರ ನೇತೃತ್ವದಲ್ಲಿ ಸಂಘದ ಸದಸ್ಯ ಶಂಕರಡ್ಕ ಶ್ರೀಮತಿ ಲಲಿತಾರವರ ಮನೆಯಲ್ಲಿ ಡಿ. 14ರಂದು ಜರುಗಿತು.

ಈ ಸಂದರ್ಭದಲ್ಲಿ ಸಂಘದ ಪಿಲಿಕಜೆಬೈಲು ಅಧ್ಯಕ್ಷೆ ನೇಮಕ್ಕು, ಕಾರ್ಯದರ್ಶಿ ಪೂರ್ಣಿಮಾ, ಸದಸ್ಯರು, ಅಲ್ಲದೇ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಹಕರಿಸಿದರು.

Related posts

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya
error: Content is protected !!