September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಪಿಲಿಕಜೆಬೈಲ್ ನವರ ವತಿಯಿಂದ ನಿಡ್ಲೆಯಿಂದ ಅಂಬಿದಂಡ ಕೊರಗಪ್ಪ ಗೌಡರವರ ಮನೆ ತನಕದ ರಸ್ತೆಯ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಗಿಡ -ಗಂಟಿ ತೆಗೆಯುವ ಕೆಲಸಗಳನ್ನು ಶ್ರಮದಾನದ ಮೂಲಕ ಡಿ. 15ರಂದು ನಡೆಯಿತು.

ಶ್ರಮದಾನಕ್ಕೆ ಹಲವರು ಹಣ ಹಾಗೂ ಮೆಷಿನ್ ನೀಡುವುದರ ಮೂಲಕ ಸಹಕರಿಸಿದರು. ಈ ಸಂದರ್ಭದಲ್ಲಿ ಪಿಲಿಕಜೆಬೈಲ್ ನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!