23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

ಬಂದಾರು : ಜ 7 ರಿಂದ 12 ನಡೆಯುವ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಿ 16 ರಂದು ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು ಹಾಗೂ ಕನಸಿನ ಮನೆ ಲಕ್ಷೀ ಇಂಡಸ್ಟ್ರೀಸ್ ಉಜಿರೆ ಇದರ ಮಾಲಕ ಮೋಹನ್ ಕುಮಾರ್ ಚಪ್ಪರ ಮುಹೂರ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು , ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ , ಪ್ರಧಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಆಂಗಡಿಮಜಲು, ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿತ ಮೊಕ್ತೇಸರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ, ಜೀರ್ಣೊದ್ದಾರ ಸಮಿತಿ ಮಾಜಿ ಅಧ್ಯಕ್ಷರಾದ ಆದಪ್ಪ ಗೌಡ ಹಾರ್ತ್ಯಾರು, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು, ಚಪ್ಪರ ಸಮಿತಿ ಸಂಚಾಲಕರಾದ ಗೋಪಾಲಗೌಡ ಅಡ್ಡಾರು, ರಮೇಶ್ ಪೂಜಾರಿ ಹಾಗೂ ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಚಪ್ಪರ ಮುಹೂರ್ತ ನಡೆದು ಬ್ರಹ್ಮಕಲಶೋತ್ಸವದ ಅಧಿಕೃತವಾಗಿ ಪೂರ್ವಸಿದ್ಧತೆ ಕೆಲಸ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

Related posts

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!