23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

ಬಂದಾರು :ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಇದರ ಆಶ್ರಯದಲ್ಲಿ 9 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮುಕ್ತ ಮಹಿಳೆಯರ ತ್ರೋಬಾಲ್ ಮತ್ತು ಪುರುಷರ ಮತ್ತು ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ ಡಿ. 15 ರಂದು ಶಿವಫ್ರೆಂಡ್ಸ್ ಕ್ರೀಡಾಂಗಣ ಖಂಡಿಗ – ಮೈರೋಳ್ತಡ್ಕದಲ್ಲಿ ನಡೆಯಿತು.

ಕುರಾಯ ಶಿವ ಫ್ರೆಂಡ್ಸ್ ಅಧ್ಯಕ್ಷ ಸುಂದರ ಗೌಡ ಖಂಡಿಗ ಸಭಾದ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಪತಿ ಭಟ್ ಅನಾಬೆ , ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸಂದೀಪ್ ಎಂ ಮಿತ್ತೂರು ಮೆಸ್ಕಾಂ ಇಲಾಖೆ ಮಂಗಳೂರು, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಅಶೋಕ ಗೌಡ ಪಾಂಜಾಳ, ದಿನೇಶ್ ಗೌಡ ದಾಸರಕೋಡಿ ಭಾಗವಹಿಸಿದರು.


ಕು. ಕುಸುಮ ಎಂ ಎಸ್ ನೆರೋಲ್ದಪಲ್ಕೆ -ಪೆರ್ಲ ಬೈಪಾಡಿ. – ಯುವ ಗಾಯಕಿ, ಚಂದ್ರಹಾಸ ಕುಂಬಾರ ಶ್ರೀರಾಮನಗರ ಬಂದಾರು – ಯುವ ಕವಿ, ಕು. ತೇಜಸ್ವಿನಿ ಪೂಜಾರಿ ಬೊಲ್ಜೆ – ಬಂದಾರು, ಸೀನಿಯರ್ & ಜೂನಿಯರ್ ವಿಭಾಗದಲ್ಲಿ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಚಿನ್ನದ ಪದಕ ವಿಜೇತೆ, ಶ್ರೇಯಸ್ ಬೆಂಗಾಯಿ ರಾಷ್ಟ ಮಟ್ಟದ ಕ್ರೀಡಾಪಟು, ಇವರಿಗೆ ಸನ್ಮಾನ ಹಾಗೂ ಸಂದೀಪ್ ಎಂ ಮಿತ್ತೂರು ಮೆಸ್ಕಾಂ ಸಿಬ್ಬಂದಿ ಇವರಿಗೆ ಬೀಳ್ಕೊಡುಗೆ ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿದರು.


ಶಿವಫ್ರೆಂಡ್ಸ್ ಸದಸ್ಯರೆಲ್ಲರೂ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!