23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಉಗ್ರಾಣಿಬೆಟ್ಟು ನಿವಾಸಿ ಸುಂದರ ಆಚಾರ್ಯ(79ವ) ಮೃತ ದುರ್ದೈವಿ.

ಡಿ.15 ರಂದು ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತ್ತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದ್ದು ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಭವಾನಿ, ಇಬ್ಬರು ಪುತ್ರರಾದ ಜಗದೀಶ್, ಪ್ರಕಾಶ್, ಇಬ್ಬರು ಪುತ್ರಿಯರಾದ ಉಷಾ, ವಾಗಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya
error: Content is protected !!