23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

ವೇಣೂರು -ಕುಕ್ಕೇಡಿ ದೇವಾಡಿಗರ ಸಮುದಾಯದ ಭವನದಲ್ಲಿ ನಡೆದ ದೇವಾಡಿಗರ ಸೇವಾ ವೇದಿಕೆ (ರಿ) ವೇಣೂರು ವಲಯ ಇವರ ಆಶ್ರಯದಲ್ಲಿ ನಡೆದ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿದರು.

ಈ ವೇಳೆ ನಾಟಿ ವೈದ್ಯರಾದ ಸಂಜೀವ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಮಲ್ಲಿಕಾ ಹೆಗ್ಡೆ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ‌, ದೇವಾಡಿಗ ಸಂಘದ ಅಧ್ಯಕ್ಷ ಸುರೇಶ್ ಮೊಲಿ, ಗೌರವಾಧ್ಯಕ್ಷ ಸುಂದರ ದೇವಾಡಿಗ, ಉಪಾಧ್ಯಕ್ಷ ದಯಾನಂದ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ, ಮಹಿಳಾ ವೇದಿಕೆಯಾದ ಅಧ್ಯಕ್ಷೆ ಶ್ರೀಮತಿ ಸುಮತಿ.ಪಿ.ಎನ್ ., ಹಾಗೂ ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು, ಮಹಿಳಾ ವೇದಿಕಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!